ನೂತನ ಅಧ್ಯಕ್ಷರಿಂದ ಶಾಸಕ ಟಿ ರಘುಮೂರ್ತಿ ಅವರಿಗೆ ಅಭಿನಂದನೆ

ಚಿತ್ರದುರ್ಗ: ನೂತನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶ್ರೀಮತಿ ಶಶಿಕಲಾ ಸುರೇಶ್ ಬಾಬು ರವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ಅವರನ್ನು ಅಭಿನಂದಿಸಿದರು.

promotions

Read More Articles