ಶೀಘ್ರದಲ್ಲೇ ವೈದ್ಯರ ನೇಮಕ; ಸಚಿವ ಸುಧಾಕರ

ಬೆಂಗಳೂರು: ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಹಾಗೂ ಅರವಳಿಕೆ ತಜ್ಞರ ನೇಮಕ ಮಾಡಿಕೊಳ್ಳಲಾಗುವುದು ಹಾಗೂ ಈ ಪ್ರಕ್ರಿಯೆಗೆ ಈಗಾಗಲೇ ಸೂಚಿಸಲಾಗಿದೆ ಎಂದು ಸಚಿವ ಸುಧಾಕರ ತಿಳಿಸಿದ್ದಾರೆ.

promotions

ಒಟ್ಟು 2,480 ವೈದ್ಯರ ನೇಮಕವೂ ಶೀಘ್ರ ಆಗಲಿದೆ. ಬೆಂಗಳೂರಿನ ಕೆ.ಆರ್.ಪುರ, ಹೊಸಕೋಟೆ, ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ, ಮೂಲಸೌಕರ್ಯವನ್ನು ಸಚಿವರು ಪರಿಶೀಲಿಸಿದ್ದಾರೆ.

promotions

Read More Articles