ಐಎಎಸ್ ಅಧಿಕಾರಿ ವಿಜಯ ಶಂಕರ್ ಆತ್ಮಹತ್ಯೆ
- 15 Jan 2024 , 2:38 AM
- Bengaluru
- 136
ಐಎಮ್ಎ ಹಗರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಓರ್ವರಾಗಿದ್ದ ವಿಜಯ್ ಶಂಕರ್ ಹೆಸರನ್ನು ಪೋಲಿಸರು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದ್ದರು. ಇದೇ ವಿಚಾರದಲ್ಲಿ ಸಿಬಿಐ ಇವರಿಗೆ ನೋಟೀಸ್ ನೀಡಿತ್ತು. ಇದರಿಂದ ಕಳೆದ ಒಂದು ವಾರದಿಂದ ವಿಜಯ್ ಶಂಕರ್ ಮಾನಸಿಕ ಖಿನ್ನತೆಗೊಳಗಾಗಿದ್ದರು ಎಂದು ಮೂಲಗಳು ತಿಳಿಸಿವೆ.











