ಸಿಎಂ ಬದಲಾವಣೆಗೆ ಈಗ ಕಾಲ ಕೂಡಿ ಬಂದಿರಬಹುದು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
- 15 Jan 2024 , 1:22 AM
- Belagavi
- 93
ಗೋಕಾಕ: "ಮುಖ್ಯಮಂತ್ರಿಗಳ ಬದಲಾವಣೆಗೆ ಬಿಜೆಪಿಯಲ್ಲಿ 6 ತಿಂಗಳಿನಿಂದಲೇ ಆಂತರಿಕವಾಗಿ ಪ್ರಯತ್ನಗಳು ನಡೆಯುತ್ತಿದ್ದವು. ಅನೇಕ ಶಾಸಕರು ಬಹಿರಂಗವಾಗಿಯೇ ಈ ಬಗ್ಗೆ ಹೇಳಿಕೆಯನ್ನೂ ನೀಡಿದ್ದರು. ಬಹುಶಃ ಸಿಎಂ ಬದಲಾವಣೆಗೆ ಈಗ ಕಾಲ ಕೂಡಿ ಬಂದಿರಬಹುದು" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು.












