ಶ್ರೀಗಳ ಭೇಟಿ ಬಳಿಕ ಶಾಸಕ ರಮೇಶ ಮಾತನಾಡುತ್ತಾರೆ: ಲಖನ್

ಬೆಳಗಾವಿ :ಮೈಸೂರಿನಲ್ಲಿ ಸೂತ್ತುರುಮಠದ ಸ್ವಾಮೀಜಿ ಭೇಟಿಯಾದ ಬಳಿಕ ರಮೇಶ ಜಾರಕಿಹೊಳಿ ಮಾತನಾಡುತ್ತಾರೆ ಎಂದು ಲಖನ್ ಜಾರಕಿಹೊಳಿ ಹೇಳಿದರು.

promotions

ಅವರು ಶುಕ್ರವಾರ ಸಾಂಬ್ರಾ ವಿಮಾನ ನಿಲ್ದಾಣದಿಂದ ಸಹೋದರ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರೊಂದಿಗೆ ಮೈಸೂರಿಗೆ ತೆರಳುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು

promotions

Read More Articles