ಅಟಲ್ ಹಾಗೂ ಗಾಂಧಿ ಸ್ಮಾರಕ್ಕೆ ಗೌರವ ಸಲ್ಲಿಸಿದ ಸಿಎಂ ಬೊಮ್ಮಾಯಿ
- 15 Jan 2024 , 1:17 AM
- Delhi
- 104
ನವದೆಹಲಿ : ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ರಾಜಘಾಟ್ ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿರವರ ಹಾಗೂ ರಾಷ್ಟ್ರೀಯ ಸ್ಮ್ರಿತಿಯಲ್ಲಿರುವ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗಳಿಗೆ ಬೇಟಿ ನೀಡಿ ನಮನ ಸಲ್ಲಿಸಿದರು.












