ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾರ ಸಿಎಂ ಬೊಮ್ಮಾಯಿ‌

  • 15 Jan 2024 , 2:21 AM
  • Delhi
  • 94

ದೆಹಲಿ : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಬೇಕಾಗಿರುವ ಜಿ.ಎಸ್ ಟಿ ಪರಿಹಾರ ಬಿಡುಗಡೆ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು.

promotions

promotions

Read More Articles