ಕೊರೊನಾ ವಾರಿಯರ್ಸ್ಗಳ ಬೆನ್ನಿಗೆ ನಿಂತ ಶಾಸಕಿ ಲಕ್ಷ್ಮೀ ಹೆಬ್ಬಾಳಕರ
- 30 Dec 2023 , 10:29 AM
- Bengaluru
- 128
ಕೊರೋನಾ ಸಂಕಷ್ಟದಲ್ಲಿರುವ ಕೆಲವು ವರ್ಗಗಳು ಸರಕಾರದ ಸೌಲಭ್ಯದಿಂದ ವಂಚಿತರಾಗಿದ್ದು ಅಂತವರಿಗೂ ಪರಿಹಾರ ನೀಡುವಂತೆ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದು ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಮಹಿಳಾ ಉದ್ಯೋಗಿಗಳು, ಸ್ವಯಂ ಉದ್ಯೋಗಿಗಳು, ಕರಕುಶಲ ಕಾರ್ಮಿಕರಿಗೆ ಸಹಾಯ ಧನ ನೀಡಬೇಕು. ಅದೇ ರೀತಿ ಸಾಂಕ್ರಾಮಿಕ ರೋಗವನ್ನು ತಡೆಗಟ್ಟವ ಸಲುವಾಗಿ ನಿರಂತರವಾಗಿ ಶ್ರಮಿಸುತ್ತಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ವೈದ್ಯಕೀಯ ವಿಮೆ ಯೋಜನೆಯನ್ನು ವಿಸ್ತರಿಸಬೇಕು ಎಂಬ ಮನವಿ ಪತ್ರವನ್ನು ಸಿಎಂ ಯಡಿಯೂರಪ್ಪ ಅವರಿಗೆ ಲಕ್ಷ್ಮೀ ಹೆಬ್ಬಾಳಕರ ಸಲ್ಲಿಸಿದ್ದಾರೆ.











