ದುರ್ಗಾಮಾತಾ ದೌಡ ಕಾರ್ಯಕ್ರಮಕ್ಕೆ ಚಾಲನೆ
- 15 Jan 2024 , 12:34 AM
- Belagavi
- 320
ಬೈಲಹೊಂಗಲ: ಪಟ್ಟಣದಲ್ಲಿ ರವಿವಾರ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳದಿಂದ ನಗರದ ದುರ್ಗಾಮಾತಾ ದೌಡ ಕಾರ್ಯಕ್ರಮಕ್ಕೆ ಶ್ರೀ ಗ್ರಾಮದೇವಿ ದೇವಸ್ಥಾನದಲ್ಲಿ ಮೂರುಸಾವಿರ ಮಠದ ಶ್ರೀ ನೀಲಕಂಠ ಸ್ವಾಮೀಜಿಗಳು ಹಾಗೂ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು, ಹಿಂದೂ ಪರ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು












