ಬೆಳಗಾವಿ ಬುಡಾ ವಿರುದ್ಧ ರೈತರ ಆಕ್ರೋಶ: ಕಣಬರಗಿ ಸ್ಕೀಮ್ ನಂ. 61 ರ ಅಭಿವೃದ್ದಿ ಟೆಂಡರ್ ವಿಳಂಬಕ್ಕೆ ತೀವ್ರ ವಿರೋಧ
- By krishna s
- 30 Jan , 2025
ಬೆಂಗಳೂರು:ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ...
ಬೆಂಗಳೂರು: ಕಳೆದ 2017ರ ಆಗಸ್ಟ್ನಲ್ಲಿಅಧಿಸೂಚನೆ ಹೊರಡಿಸಲಾಗಿರುವ...
ಮಂಗಳೂರು:ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ...
ಹಾಸನ: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು 'ವಕ್ಫ್ ಹೋರಾಟ' ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ...
ದಾವಣಗೆರೆ:ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ...
ಬೆಂಗಳೂರು : ವಿದ್ಯುತ್, ಇಂಧನ, ಹಾಲು, ನೀರು, ಬಸ್ ದರ ಹೆಚ್ಚಳದ ಬೆನ್ನಲ್ಲೇ ಇದೀಗ ಶಾಲಾ ಮಕ್ಕಳ ಶುಲ್ಕ ಹೆಚ್ಚಳದ ಬಿಸಿ ಸಿಲಿಕಾನ್ ಸಿಟಿ ಜನರಿಗೆ ತಟ್ಟಲಿದೆ. ಹೌದು ಸಂಸ್ಥೆಗಳನ್ನು ನಡೆಸಲು ಸಾಧ್ಯವಾಗದ ಸ್ಥಿತಿ ಇರುವುದರಿಂದ ನಾವು ಅನಿವಾರ್ಯವಾಗಿ ಶಾಲಾ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ವಿಚಾರ ರಾಜ್ಯ ಬಿಜೆಪಿಯಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಜೊತೆಗೆ ಆಡಳಿತರೂಢ ಕಾಂಗ್ರೆಸ್ ಸರ್ಕಾರಕ್ಕೂ ಸಣ್ಣಮೆಟ್ಟಿಗಿನ ಆತಂಕಕ್ಕೆ...
ಬೆಂಗಳೂರು:ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ....
ಬೆಂಗಳೂರು: ಎಚ್‌ಆರ್‌ಎಸ್‌ಪಿ ನಂಬರ್ ಅಳವಡಿಕೆ ಗಡುವನ್ನು ರಾಜ್ಯ ಸಾರಿಗೆ ಇಲಾಖೆ ಆರನೇ ಬಾರಿ ಗಡುವು ವಿಸ್ತರಣೆ ಮಾಡಿದೆ. ಸಾಕಷ್ಟು ಸಮಯ ನೀಡಿದರೂ, ಜನರು ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಂಡಿಲ್ಲ. ಹಾಗಾಗಿ ಜ.31ಕ್ಕೆ ಸಮಯ ವಿಸ್ತರಣೆ...
ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರಿಗಿಂತ ಪುರುಷರ ಆತ್ಮಹತ್ಯೆ ಹೆಚ್ಚಾಗುತ್ತಿದೆ ಎಂದು ಮೈಸೂರಿನ ‘ಒಡನಾಡಿ’ ಸೇವಾ ಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಲ್ಲಿ ಗೊತ್ತಾಗಿದೆ. ರಾಜ್ಯ ಅಪರಾಧ ದಾಖಲಾತಿ ವಿಭಾಗವು ಎಲ್ಲ...