Bangalore Ranked India’s Safest City in 2025- Crime Rates Remarkable Drop
- By Admin
- 15 May , 2025
ಬೆಳಗಾವಿ:ಪ್ರಭಾಕರ್ ಕೋರೆ ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ...
ಮಹಾತ್ಮಾ ಗಾಂಧಿಯವರ 100ನೇ ಅಮೃತ ಮಹೋತ್ಸವಕ್ಕಾಗಿ ಕಾಂಗ್ರೆಸ್‌...
ಬೆಂಗಳೂರು:ಷೇರುಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು...
ವಿಧಾನ ಪರಿಷತ್ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕರಾದ ಗಣೇಶ ಹುಕ್ಕೇರಿ ಅವರ ಪ್ರಯತ್ನದಿಂದ ಮಂಜೂರಾದ 2 ಕೋಟಿ ರೂಪಾಯಿ ವೆಚ್ಚದ ಯಕ್ಸಂಬಾ - ದಾನವಾಡ ರಸ್ತೆ ಕಾಮಗಾರಿಗೆ ಪ್ರಕಾಶ...
ಬೆಂಗಳೂರು: ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ...
ಬೆಂಗಳೂರು: ರಾಜ್ಯದಾದ್ಯಂತ ತೆಂಗಿನಕಾಯಿ ದರ ದಿಢೀರ್ ಏರಿಕೆಯಾಗಿದ್ದು, ಇದರಿಂದ ಹೋಟೆಲ್ ಉದ್ಯಮ, ಶುಭ ಸಮಾರಂಭಗಳು, ಮತ್ತು ಸಾಮಾನ್ಯ ಗ್ರಾಹಕರು ತೀವ್ರವಾಗಿ ಕಂಗಾಲಾಗಿದ್ದಾರೆ. ಕಡಿಮೆ ಇಳುವರಿ, ಎಳನೀರು ಕಾಯಿ ಕೀಳುವು, ಹಾಗೂ ರೈತರು ಅಡಕೆ ಬೆಳೆಗಳಿಗೆ...
ದಾವಣಗೆರೆ:ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ...
ದಾವಣಗೆರೆ: ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಎಂ. ಬಿ...
ಬೆಂಗಳೂರು: ಯಶಸ್ವಿನಿ ಆರೋಗ್ಯ ಯೋಜನೆಗೆ ಹೆಸರು ನೋಂದಾಯಿಸಲು ಜ.31ರವರೆಗೆ ಸರ್ಕಾರ ಅವಕಾಶ ಕಲ್ಪಿಸಿದೆ.ಹೆಸರು ನೋಂದಾಯಿಸಿಕೊಳ್ಳುವವರಿಗೆ 2024 ಏ.1ರಿಂದ 2026ರ ಮಾರ್ಚ್ 31ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ ಎಂದು ಸಹಕಾರ ಇಲಾಖೆ ಅಧಿಕಾರಿಗಳು...
ಬೆಂಗಳೂರು: ದಕ್ಷಿಣ ಭಾರತಕ್ಕೆ ಬೆಂಗಳೂರು ಪೊಲೀಸ್ ವೈರ್‌ಲೆಸ್ ವಿಂಗ್ ಪ್ರಾದೇಶಿಕ ಕೇಂದ್ರವಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಹೇಳಿದರು. ಬಾಣಸವಾಡಿಯ ರೀಜನಲ್ ಪೊಲೀಸ್ ವೈರ್‌ಲೆಸ್ ವಿಂಗ್ ಹಾಸ್ಟೆಲ್...