ಇನ್ನೂ ಬೆಳೆಯ ಬೇಕಾಗಿದೆ ಬೆಳಗಾವಿ
- By Shivaraj
- 15 Feb , 2026

ಬೈಲಹೊಂಗಲ- ಆಟದಲ್ಲಿ ಪಾಠದಲ್ಲಿ ಜೊತೆ ಜೊತೆಯಾಗಿ ಬೆಳೆದು...

ಬೆಂಗಳೂರು:ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿ ಬೆಳಗಾವಿಯಲ್ಲಿ ನಡೆಯಲಿರುವ ಐತಿಹಾಸಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ವಿವರಗಳನ್ನು ಹಂಚಿಕೊಂಡಿದ್ದಾರೆ.ನಮ್ಮ ದೇಶವನ್ನು ಯಾವ...
ಬೆಂಗಳೂರು:ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ಬಿಸಿಯೂಟ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.ಈ ಸಂಬoಧ ಶಾಲಾ ಶಿಕ್ಷಣ ಇಲಾಖೆಯ ಪಿಎಂ ಪೋಷಣ್ ನಿರ್ದೇಶಕರು...
ಬೆಂಗಳೂರು: ಕರ್ನಾಟಕ ಆಡಳಿತ ಸೇವೆ (ಕೆಎಎಸ್) 384 ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆಯಲ್ಲಿ ಕಂಡುಬಂದ ಯಡವಟ್ಟುಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ಜನವರಿ 18ರಂದು...
ಬೆಳಗಾವಿ:ಭರತೇಶ್ ಎಜುಕೇಶನ್ ಟ್ರಸ್ಟ್ (ಬಿಇಟಿ) ಶನಿವಾರ, 25 ಜನವರಿ, 2025ರಂದು ಬೆಳಗಾವಿಯ ಬಸವನ ಕುಡ್ಲಿಯ ಚಂದ್ರಗಿರಿ ಕ್ಯಾಂಪಸ್‌ನಲ್ಲಿ ಖ್ಯಾತ ಸಂಗೀತಗಾರ ಶಂಕರ್ ಮಹಾದೇವನ್ ಅವರ ಪುತ್ರರಾದ ಶಿವಂ ಮತ್ತು ಸಿದ್ಧಾರ್ಥ್ ಮಹಾದೇವನ್ ಅವರೊಂದಿಗೆ ವೈಟ್ಸ್...
ಕಾಗವಾಡ ತಾಲ್ಲೂಕಿನ ಜುಗೂಳ ಗ್ರಾಮದ ದಲಿತ ಸಮುದಾಯವು ತನ್ನ ಕೃಷಿ ಜಮೀನುಗಳ ಅಕ್ರಮ ಆಕ್ರಮಣದ ವಿರುದ್ಧ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಮುದಾಯವು 150-200 ಕುಟುಂಬಗಳು ಮತ್ತು 600-700 ಸದಸ್ಯರನ್ನು ಒಳಗೊಂಡಿದ್ದು, ಈ ಜಮೀನುಗಳು ಇವರ...
ಬೆಂಗಳೂರು:ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ...
ಬೆಂಗಳೂರು:ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ...

