ಮುಂಬೈ: ಮುಂಬೈ ಬಳಿಯ ವಾಶಿ ಟೋಲ್ ನಾಕಾದಲ್ಲಿ ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಸಚಿವ ಸಚಿವ ಏಕನಾಥ್ ಶಿಂಧೆ ಅವರಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.