ಬೆಳಗಾವಿ: ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ ಶಾಹು ನಗರದ ನಿವಾಸಕ್ಕೆ ಅಮಿತ್ ಶಾ ಭೇಟಿ, ಸಿಎಂ ಬಿ ಎಸ್ ಯಡಿಯೂರಪ್ಪ, ನಳಿಲ್ ಕುಮಾರ್ ಕಟಿಲ್, ಪ್ರಲ್ಹಾದ್ ಜೋಶಿ ಮತ್ತಿತರು ಸಂತಾಪ ಸೂಚಿಸಿದರು.