ಬೆಳಗಾವಿ: ತರಕಾರಿ, ಹಣ್ಣು, ಹೂವು ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಜನತಾಕರ್ಫ್ಯೂ ವೇಳೆ ಸೂಕ್ತ ಮಾರುಕಟ್ಟೆಯಿಲ್ಲದೆ ರೈತರಿಗೆ ಆಗುವ ತೊಂದರೆ ತಪ್ಪಿಸಲು ತೋಟಗಾರಿಕೆ ಇಲಾಖೆ ನೆರವಿಗೆ ಧಾವಿಸಿದೆ. ಸಮಸ್ಯೆಗೆ ಸಿಲುಕುವ ರೈತರು ಇಲಾಖೆ ಆರಂಭಿಸಿರುವ ಸಹಾಯವಾಣಿಗೆ ಕರೆ ಮಾಡಿ ನೆರವು ಪಡೆಯಬಹುದಾಗಿದೆ.
ತರಕಾರಿ, ಹಣ್ಣು, ಹೂವು ಬೆಳೆಗಾರರು ತಾವು ಬೆಳೆದ ಉತ್ಪನ್ನವನ್ನು ಮಾರುಕಟ್ಟೆ ಹಾಗೂ ಸಾಗಾಣಿಕೆ ಮಾಡಲು ಸಮಸ್ಯೆ ಉಂಟಾದಲ್ಲಿ ರೈತರು ತೋಟಗಾರಿಕೆ ಇಲಾಖೆಯು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸ್ಥಾಪಿಸಿರುವ ಸಹಾಯವಾಣಿಗೆ ಕರೆ ಮಾಡಿದರೆ ಅಧಿಕಾರಿಗಳು ನೆರವು ನೀಡುತ್ತಿದ್ದಾರೆ ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳ ದೂರವಾಣಿ ಸಂಖೈಗಳು :
ಅಥಣಿ
08289-285099
9449227909
ಬೆಳಗಾವಿ
0831-2431559
9886400526
ಬೈಲಹೊಂಗಲ್
08288-295353
9900910993
ಚಿಕ್ಕೋಡಿ
08338-274943
9742436124
ಹುಕ್ಕೇರಿ
08333-265915
9739263915
ಗೋಕಾಕ್
08332-229382
9449517449
ಖಾನಾಪೂರ
08336-223387
9448863810
ರಾಯಬಾಗ
08331-225049
9886609248
ರಾಮದುರ್ಗ
08335-241512
7892340110
ಸವದತ್ತಿ
08330-222082
7899276326
ಸಹಾಯಕ ಕಾರ್ಯದರ್ಶಿಗಳು, ಕೃಷಿ ಮಾರುಕಟ್ಟೆ, ಬೆಳಗಾವಿ ದೂರವಾಣಿ ಸಂಖೈ: 9986258365
ರೈತರು ಮೇಲೆ ನಮೂದಿಸಿದ ಅಧಿಕಾರಿಗಳಿಗೆ ಸಂಪರ್ಕಿಸಿ ತಾವು ಬೆಳೆದ ಹಣ್ಣು, ತರಕಾರಿ ಹಾಗೂ ಹೂವು ಬೆಳೆಗಳ ಉತ್ಪನ್ನಗಳನ್ನು ಮಾರಾಟ ಮಾಡಬಹುದಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.