ಹೆಬ್ಬಾಳದ ಪಶು ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಸಚಿವರಾದ ಬಸವರಾಜ ಬೊಮ್ಮಾಯಿ, ಆರ್ ಅಶೋಕ್, ವಿ ಸೋಮಣ್ಣ , ಶಾಸಕ ಬೈರತಿ ಸುರೇಶ್ ಭೇಟಿ ನೀಡಿದರು.