ಬೆಳಗಾವಿ :ಮೈಸೂರಿನಲ್ಲಿ ಸೂತ್ತುರುಮಠದ ಸ್ವಾಮೀಜಿ ಭೇಟಿಯಾದ ಬಳಿಕ ರಮೇಶ ಜಾರಕಿಹೊಳಿ ಮಾತನಾಡುತ್ತಾರೆ ಎಂದು ಲಖನ್ ಜಾರಕಿಹೊಳಿ ಹೇಳಿದರು.
ಅವರು ಶುಕ್ರವಾರ ಸಾಂಬ್ರಾ ವಿಮಾನ ನಿಲ್ದಾಣದಿಂದ ಸಹೋದರ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರೊಂದಿಗೆ ಮೈಸೂರಿಗೆ ತೆರಳುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು