ಬೆಂಗಳೂರು: ಬಿಜೆಪಿಯ ನಿಷ್ಠಾವಂತ ಕೆಲಸಗಾರನಾಗಲು ನನಗೆ ಸವಲತ್ತು ಇದೆ. ನೀತಿ ಮತ್ತು ನಡವಳಿಕೆಯ ಉನ್ನತ ಗುಣಮಟ್ಟವನ್ನು ಹೊಂದಿರುವ ಪಕ್ಷಕ್ಕೆ ಸೇವೆ ಸಲ್ಲಿಸುವುದು ನನ್ನ ಅತ್ಯಂತ ಗೌರವ. ಪಕ್ಷದ ನೀತಿಗೆ ಅನುಗುಣವಾಗಿ ವರ್ತಿಸಬೇಕು ಮತ್ತು ಪಕ್ಷಕ್ಕೆ ಅಗೌರವ ಮತ್ತು ಮುಜುಗರ ತರುವಂತಹ ಪ್ರತಿಭಟನೆ / ಅಶಿಸ್ತುಗಳಲ್ಲಿ ಪಾಲ್ಗೊಳ್ಳಬಾರದು ಎಂದು ನಾನು ಪ್ರತಿಯೊಬ್ಬರನ್ನು ಕೋರುತ್ತೇನೆ ಎಂದು ಬಿಎಸವೈ ಕೋರಿದ್ದಾರೆ.
I am privileged to be a loyal worker of BJP. It is my utmost honour to serve the party with highest standards of ethics & behaviour. I urge everyone to act in accordance with party ethics & not indulge in protests/indiscipline that is disrespectful & embarrassing for the party.
— B.S. Yediyurappa (@BSYBJP) July 21, 2021
ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದಿದ್ದಾರೆ.