ಬೆಳಗಾವಿ :ನಾಯಕತ್ವ ಬದಲಾವಣೆ ಮಾಡಿದರೆ ಏನೂ ತೊಂದರೆ ಆಗೋಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಭಾನುವಾರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ ನವರ ಬಗ್ಗೆ ನಾನು ಮಾತನಾಡಲ್ಲ. ನೂರು ಜನ ಸಿದ್ದರಾಮಯ್ಯ ಬಂದರೂ ಮುಂದೆ ನಮ್ಮ ಬಿಜೆಪಿ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದರು.