ಶ್ರೀನಗರ: ನಗರದ ಝೀವಾನ್ ಪ್ರದೇಶದಲ್ಲಿ ಜೆ & ಕೆ ಪೊಲೀಸ್ ಬಸ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ ಎಂದು ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ಖಚಿತಪಡಿಸಿದ್ದಾರೆ.
ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 8 ಪೊಲೀಸರು ಗಾಯಗೊಂಡಿದ್ದು, ಮೂವರು ಗಂಭೀರರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ, ಎಲ್ಲರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.