ಮಂಗಳೂರಿನ ಬಿಜೆಪಿ ಯುವಾ ಕಾರ್ಯಕರ್ತ ಹತ್ಯೆಯ ಹಿಂದೆ PFI ಮತ್ತು SDPI ಸಂಘಟನೆ ಕೈವಾಡವಿದೆ ಮತ್ತು ಈ ಸಂಘಟನೆಗಳಿಗೆ ಕೇರಳದಲ್ಲಿ ಅಲ್ಲಿನ ಸರಕಾರ ರಕ್ಷಣೆ ನೀಡುತ್ತಿದೆ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ತಪ್ಪಿತಸ್ಥರನ್ನು ಬಿಡುವ ಮಾತಿಲ್ಲ, ಅಂತವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ .
— localview tech private limited 🇮🇳 (@LocalviewIn) July 27, 2022