ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
— localview tech private limited 🇮🇳 (@LocalviewIn) July 27, 2022ಪ್ರತಿಭಟನಾಕಾರರಿಂದ ನೂಕುನುಗ್ಗಲು ಉಂಟಾಗಿದ್ದು ಕಾರು ದಕ್ಷಿಣ ಕನ್ನಡ ಸಂಸದ ನಳಿನ್ಕುಮಾರ್ ಕಟೀಲ್ ಅವರದ್ದು ಎಂದು ವರದಿಯಾಗಿದೆ.