ಬೆಂಗಳೂರು : ಪ್ರತಿಯೊಬ್ಬ ಕಾರ್ಯಕರ್ತ ಪಕ್ಷಕ್ಕೆ ಆಧಾರ ಸ್ತಂಭ. ಇಂತಹ ವಿಚಾರದಲ್ಲಿ ರಾಜಿ ಖಂಡಿತ ಇಲ್ಲ. ಮುಖ್ಯಮಂತ್ರಿಗಳಾದ ಬೊಮ್ಮಾಯಿ ಮತ್ತು ಗೃಹ ಸಚಿವರ ಬಳಿ ಮಾತನಾಡಿ, ಅಗತ್ಯ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಹಾಗೂ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಮನವಿ ಮಾಡಿಕೊಂಡಿದ್ದಾರೆ .
ಯಾವಾಗಲೂ ಕಟ್ಟಕಡೆಯ ಕಾರ್ಯಕರ್ತನ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕಾರ್ಯಕರ್ತರಲ್ಲಿ ದರ್ಯ ತುಂಬಿದ್ದಾರೆ .