ಬೆಳಗಾವಿ: ನವೆಂಬರ್ 6 ರಂದು ನಡೆಯಲಿರುವ (ಡಿಸಿಸಿ) ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಬ್ಯಾಂಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ ಈ ಬಾರಿ ಖಾನಾಪುರ ಶಾಸಕಿ ಅಂಕಲಿ ನಿಂಬಾಳ್ಕರ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಮೊದಲ ಬಾರಿಗೆ ಸಹಕಾರಿ ಕ್ಷೇತ್ರಕ್ಕೆ ಎಂಟ್ರಿ ಹೊಡೆದಿರುವ ಅಂಜಲಿ ನಿಂಬಾಳ್ಕರ ಖಾನಾಪೂರ ತಾಲ್ಲೂಕಿನಿಂದ ಕೃಷಿಪತ್ತಿನ ಸಹಕಾರಿ ಸಂಘ ಕ್ಷೇತ್ರದ ಪ್ರತಿನಿಧಿಯಾಗಲು ಇಂದು ನಾಮಪತ್ರ ಸಲ್ಲಿಸಲ್ಲಿಸಲ್ಲಿದ್ದಾರೆ.