ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆಗೆ ಕರೆ

  • krishna shinde
  • 14 Jan 2024 , 9:45 PM
  • Belagavi
  • 379

ಬೆಳಗಾವಿ : ಕನ್ನಡಕ್ಕೆ ಪ್ರಥಮ ಆದ್ಯತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಬೆಳಗಾವಿಯಲ್ಲಿ ನಾಳೆ ಗುರುವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯನ್ನು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ   ವತಿಯಿಂದ ಆಯೋಜಿಸಲಾಗಿದೆ.

ಪ್ರತಿಭಟನೆ ಬೆಳಗ್ಗೆ 12:00 ಗಂಟೆಗೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ನಡೆಯಲಿದೆ. ಪ್ರತಿಭಟನೆಯಲ್ಲಿ ಭಾಗವಹಿಸಲು ಕನ್ನಡಪರ ಸಂಘಟನೆಗಳು ಕರೆ ನೀಡಿವೆ.

 
 
 
 
 
View this post on Instagram
 
 
 
 
 
 
 
 
 
 
 

A post shared by localview 🇮🇳 (@localview.in)

ಪ್ರತಿಭಟನೆಯಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಿದ್ದಾರೆ. ಜೊತೆಗೆ, ಕನ್ನಡ ಭಾಷೆಯನ್ನು ಉಳಿಸಲು ಸರ್ಕಾರ ಶೀಘ್ರವಾಗಿ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಲಿದ್ದಾರೆ.

ಪ್ರತಿಭಟನೆಯಲ್ಲಿ ಕನ್ನಡ ಭಾಷೆಯನ್ನು ಉಳಿಸಲು ಸರ್ಕಾರ ಶೀಘ್ರವಾಗಿ ಕ್ರಮ ತೆಗೆದುಕೊಳ್ಳದಿದ್ದರೆ, ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

Read All News