ರಾಷ್ಟ್ರೀಯ ನಾಯಕರಾದ ಶರದರಾವ ಪವಾರವರ ಆದೇಶದ ಮೇರೆಗೆ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಹೆಚ್ಚು ಒತ್ತುಕೊಟ್ಟು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ತಿಳಿಸಿದ್ದಾರೆ.
ಈ ಮೊದಲು ಬೆಳಗಾವಿ ಜಿಲ್ಲೆಯಲ್ಲಿ ಸಾಮಾಜಿಕವಾಗಿ ಪಕ್ಷವು ಹಲವಾರು ಕಾರ್ಯಕ್ರಮಗಳನ್ನು ಮಾಡಿ, ತಾಲೂಕ ಪಂಚಾಯತ, ಜಿಲ್ಲಾಪಂಚಾಯತ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿಯು ಸಹ ಪಕ್ಷವು ಸ್ಪರ್ಧಿಸಿದೆ ಈ ಮೇಲಿನ ಕ್ಷೇತ್ರಗಳಲ್ಲಿ ಯಾರು ಅಭ್ಯರ್ಥಿಗಳು ಭಾಗವಹಿಸುವರಿದ್ದರೆ ಅವರು ಬೆಳಗಾವಿ ಜಿಲ್ಲಾಧ್ಯಕ್ಷರನ್ನು ಬೇಗನೇ ಸಂಪರ್ಕಮಾಡಿ ತಮ್ಮ ಮಾಹಿತಿಯನ್ನು ನೀಡಬೇಕಾಗಿ ವಿನಂತಿಸಿದ್ದಾರೆ.
ಸಂಪರ್ಕಿಸಬೇಕಾದ ನಂ.7892002549