ನಮಗೋತ್ತಿಲ್ಲಾ ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು! ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ವಾರ್ನ್
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ರೋಸಿ ಹೋದ ರೈತರು
ಗಡಿ ರೈತರಿಗೆ ಪದೇ ಪದೇ ವಿದ್ಯುತ್ ಸಮಸ್ಯೆ ಸಾವಿರಾರು ಎಕರೆ ಬೆಳೆ ನೀರಿಲ್ಲದೆ ಕಮರುತ್ತಿವೆ
ಮುರಗುಂಡಿ ಗ್ರಾಮದಲ್ಲಿ 5 ಕೆ ವಿ ವಿದ್ಯುತ್ ಘಟಕ ನಿರ್ಮಾಣ ಕಾಮಗಾರಿ ಪೂಜೆ
ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅಥಣಿ ಶಾಸಕ ಮಹೇಶ ಕುಮಠಳ್ಳಿ ಉಭಯ ಶಾಸಕರು ಭಾಗಿ ಕಾರ್ಯಕ್ರಮದಲ್ಲಿ ಭಾಗಿ
ದಿನಕ್ಕೆ 7 ಗಂಟೆ ವಿತ್ಯುತ್ತ ನೀಡುವಂತೆ ರೈತರ ಮನವಿ