ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ವಿಧಿವಶ

  • Krishna Shinde
  • 15 Jan 2024 , 2:00 AM
  • Mysuru
  • 361

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್.ಧ್ರುವನಾರಾಯಣ ಅವರು ಶನಿವಾರ ಮೃತ ಪಟ್ಟಿದ್ದಾರೆ.

ಹೃದಯಾಘಾತ ಸಂಭವಿಸಿದ ಕಾರಣ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

Read All News