ಮಹಾರಾಷ್ಟ್ರರಾಜ್ಯದ ಔರಂಗಾಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಮರುನಾಮಕರಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಹಲವು ವರ್ಷಗಳಿಂದ ಚರ್ಚೆಯಲ್ಲಿದ್ದ ಔರಂಗಾಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಮರುನಾಮಕರಣಕ್ಕೆ ಮೋದಿ ಸರ್ಕಾರ ಅನುಮೋದನೆ ನೀಡಿದೆ. ಇನ್ನು ಮುಂದೆ ಔರಂಗಾಬಾದ್ ನಗರಕ್ಕೆ ಛತ್ರಪತಿ ಸಂಭಾಜಿನಗರ ಮತ್ತು ಉಸ್ಮಾನಾಬಾದ್ಗೆ ಧರಾಶಿವ ಎಂದು ಕರೆಯಲಾಗುತ್ತದೆ.
ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ...
■ ಔರಂಗಾಬಾದ್ನ ಛತ್ರಪತಿ ಸಾಂಬಾಜಿನಗರ.
■ ಉಸ್ಮಾನಾಬಾದ್ನ ಧರಶಿವ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಭಾಯ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಮಹಾ ಸಿಎಂ ಟ್ವೀಟ್ ಮೂಲಕ ತಿಳಿಸಿದ್ದಾರೆ.
महाराष्ट्र राज्य सरकारच्या निर्णयाला केंद्र सरकारची मंजुरी...
— Eknath Shinde - एकनाथ शिंदे (@mieknathshinde) February 24, 2023
■ औरंगाबादचे #छत्रपती_संभाजीनगर.
■ उस्मानाबादचे #धाराशिव...
मा.पंतप्रधान नरेंद्र मोदी जी आणि केंद्रीय गृहमंत्री मा.अमितभाई शाह यांचे मनःपूर्वक आभार...#ChhatrapatiSambhajinagar#Dharashiv@narendramodi@AmitShahpic.twitter.com/AUjxriw3eh