ಬೈಲಹೊಂಗಲ : ಪಟ್ಟಣದ ಹಿರಿಯ ಮುಖಂಡ ಪ್ರಮೋದಕುಮಾರ ವಕ್ಕುಂದಮಠ ಅವರು ಬೆಳಗಾವಿ ಜಿಲ್ಲಾ ವಿಶ್ವ ಹಿಂದೂ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತಾಲೂಕಾ ಘಟಕದ ಅಧ್ಯಕ್ಷರಿದ್ದ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ ಹಲವಾರು ವಿಶೇಷ ಕಾರ್ಯಗಳನ್ನು ಆಯೋಜಿಸಿ, ಧರ್ಮ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು.
ವರದಿ : ರವಿಕಿರಣ್ ಯಾತಗೇರಿ