ಬೆಳಗಾವಿ : ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುvuದಾಗಿ ಪ್ರತಿಜ್ಞೆ ಮಾಡೀದ್ದಾರೆ .
ಅಲ್ಲದೇ, ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ಎಲ್ಲ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.