SC ST ಮೀಸಲಾತಿ ವಿಧೇಯಕ ಸುವರ್ಣ ಸೌದದಲ್ಲಿ ಇಂದೇ ಮಂಡನೆ :ಮಾದುಸ್ವಾಮಿ

  • 15 Jan 2024 , 3:37 AM
  • Belagavi
  • 324
ಸರ್ವ ಪಕ್ಷಗಳ ಒಪ್ಪಿಗೆಯ ಮೇರೆಗೆ ಬಿಲ ಪಾಸ
ಏನೇ ಆಗಲಿ ಇಂದು SC ST ಮೀಸಲಾತಿ ವಿಧೇಯಕ  ಸುವರ್ಣ ಸೌದದಲ್ಲಿ ಮಂಡಸುತ್ತೇವೆ.

ಬೆಳಗಾವಿ ನಗರದ ಖಾಸಗಿ ಹೋಟೆಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಸರ್ಕಾರದ  ಕಾನೂನು ಮತ್ತು ಸಂಸದೀಯ ಸಚಿವರಾದ ಮಾದುಸ್ವಮಿ ಅವರು ಕನ್ನಡ ಭಾಷೆಯ ಸಮಗ್ರ ಅಭಿವೃದ್ದಿಯ ಬಿಲ್ ಈ ದೀನ ಮಂಡಿಸಲಾಗುತ್ತದೆ ಎಂದು  ಹೇಳಿದ್ದಾರೆ.

ಗಡಿ ಹಾಗೂ ಭಾಷೆಯ ವಿವಾದದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕನ್ನಡ ನಾಡು ಹಾಗೂ ಭಾಷೆಯ ರಕ್ಷಣೆಗೆ ನಮ್ಮ ಸರ್ಕಾರ ಯಾವತ್ತೂ ಇದ್ದೆ ಇರುತ್ತದೆ.

ಕನ್ನಡ ನೆಲದ ಒಂದಿಂಚು ಜಾಗವನ್ನು ಪರರಿಗೆ ಬಿಡುವ ಪ್ರಶ್ನೆಯೇ ಇಲ್ಲ, ಅದಕ್ಕಾಗಿ ಇವತ್ತು ಸದನದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ದಿಯ  ಮಸೂದೆಯನ್ನು ಮಂಡನೆ ಮಾಡುತ್ತೇವೆ ಎಂದರು.

Read All News