ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳು ಉಚಿತ ಭರವಸೆ ನೀಡುವುದನ್ನು ತಡೆಯಲು ಕೋರಿ ಸಲ್ಲಿಸಿರುವ ಮನವಿಗೆ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಆದೇಶ ಪ್ರಕಟಿಸಲಿದೆ.
ಈ ವಿಚಾರದಲ್ಲಿ ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಒಂದೇ ಕಡೆ ಎಂದು ನಾನು ಹೇಳಬಲ್ಲೆ. ಎಲ್ಲರಿಗೂ ಉಚಿತ ಬೇಕು. ಹೀಗಾಗಿ ನಾವು ಈ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ನೇತೃತ್ವದ ಪೀಠ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ.