ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ವಿಧಿವಶ

  • 12 Jan 2024 , 9:09 PM
  • madyapradesh
  • 177

ದ್ವಾರಕಾಪೀಠ ಶಂಕರಾಚಾರ್ಯ ಗೌರವಾನ್ವಿತ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಇಂದು ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ 99 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ

ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಅನುಯಾಯಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ! ಎಂದು ಪ್ರಧಾನಿ ಮೋದಿ ಸಂತಾಪ್ ಸೂಚಿಸಿದ್ದಾರೆ .

Read All News