ದ್ವಾರಕಾಪೀಠ ಶಂಕರಾಚಾರ್ಯ ಗೌರವಾನ್ವಿತ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಇಂದು ಮಧ್ಯಪ್ರದೇಶದ ನರಸಿಂಗ್ಪುರದಲ್ಲಿ 99 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ
ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಅನುಯಾಯಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ! ಎಂದು ಪ್ರಧಾನಿ ಮೋದಿ ಸಂತಾಪ್ ಸೂಚಿಸಿದ್ದಾರೆ .
द्वारका शारदा पीठ के शंकराचार्य स्वामी स्वरूपानंद सरस्वती जी के निधन से अत्यंत दुख हुआ है। शोक के इस समय में उनके अनुयायियों के प्रति मेरी संवेदनाएं। ओम शांति!
— Narendra Modi (@narendramodi) September 11, 2022