ಎರಡೂ ಗುಂಪುಗಳ ನಡುವೆ ಮಾರಾಮಾರಿ

  • 15 Jan 2024 , 12:44 AM
  • Belagavi
  • 138

ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿಯ ಕೂಗಳತೆ ದೂರದಲ್ಲಿರುವ ಬಸ್ ನಿಲ್ದಾಣದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಮಾರಾಮಾರಿ‌ ನಡೆಸಿದ್ದಾರೆ.

ಶಾಲೆ‌ ಬಿಟ್ಟು‌ ಮನೆಗೆ ತೆರಳುವಾಗ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

Read All News