ಬೆಳಗಾವಿ :ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ರೈತ ಸಭಾ ಭವನದಲ್ಲಿ ತಳವಾರ ಸಮುದಾಯದಿಂದ ರಾಜ್ಯ ಸರ್ಕಾರಕ್ಕೆ ಅಭಿನಂದನಾ ಸಭೆಯಲ್ಲಿ ಘೋಷಣೆ ನಡೆಯಿತು.
ರಾಜ್ಯದಲ್ಲಿ ತಳವಾರ- ಪರಿವಾರ ಸಮುದಾಯಕ್ಕೆ ಯಾವುದೇ ವಿಳಂಬವಿಲ್ಲದೆ ಎಸ್ ಟಿ ಪ್ರಮಾಣ ಪತ್ರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಕೋಟಾ ಶ್ರೀನಿವಾಸ್ ಪೂಜಾರ್.