ಬೊಮ್ಮಾಯಿ ಸರಕಾರ ಒಂದು ಅನಧಿಕೃತ ಸರಕಾರ ಸುರ್ಜೆವಾಲ್ ವಾಗ್ದಾಳಿ‌

ಬೆಳಗಾವಿ :ಬೊಮ್ಮಾಯಿ ಸರಕಾರ ಒಂದು ಅನಧಿಕೃತ ಸರಕಾರ. ಅವರಿಗೆ ಜನಬೆಂಬಲ ಸಿಕ್ಕಿಲ್ಲ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ್ ವಾಗ್ದಾಳಿ‌ ನಡೆಸಿದರು.

promotions

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೇಲೆ ಎಷ್ಟು ಬಾರಿ ದಾಳಿ ಮಾಡಿಸುತ್ತೀರಿ ಇದು ರಾಜಕೀಯ ದುರುದ್ದೇಶ ಎಂದು ಸುರ್ಜೆವಾಲ್ ಹೇಳಿದರು.

promotions

 

Read More Articles