ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸುವ ಭರವಸೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ತೆಲಂಗಾಣ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸುವ ಭರವಸೆ ಇರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

promotions

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

promotions

ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಕೈಗೊಳ್ಳಲು ತೆಳಂಗಾಣಕ್ಕೆ ತೆರಳುತ್ತಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

Read More Articles