ಸಕ್ಕರೆ ಆಯುಕ್ತರ ವಿರುದ್ಧ ರೈತರ ಆಕ್ರೋಶ

ಬೆಳಗಾವಿ : ವಿಚಾರಣೆಗೆ ಬನ್ನಿ ಎಂದು ನೋಟಿಸ್ ನೀಡಿ ತಾವೇ ಬರದ ಸಕ್ಕರೆ ಆಯುಕ್ತರ ನಡೆ ಖಂಡಿಸಿ ಸಕ್ಕರೆ ಸಂಸ್ಥೆಯ ಕಚೇರಿಗೆ ಬೀಗ ಜಡಿದು ಶುಕ್ರವಾರ ಪ್ರತಿಭಟನೆ ನಡೆಸಿದರು‌.

promotions

ಬೆಳಗಾವಿಯ ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೈತರು, ಸಿಬ್ಬಂದಿ ಹೊರದಬ್ಬಿ ನಿಜಲಿಂಗಪ್ಪ ‌ಸಕ್ಕರೆ ಸಂಸ್ಥೆಗೆ ಬೀಗ ಜಡಿದ ರೈತ ಹೋರಾಟಗಾರರು. ಬೆಳಗಾವಿಯ ಗಣೇಶಪುರ ರಸ್ತೆಯಲ್ಲಿರುವ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಗೆ ಬೀಗ ಜಡಿದು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

promotions

ಕಬ್ಬಿನ ಬಾಕಿ ಬಿಲ್ ಪಾವತಿಸದಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತ ಸಂಘಟನೆ ಮುಖಂಡರ ಪ್ರತಿಭಟನೆ. ರಾಮದುರ್ಗ ತಾಲೂಕಿನ ಶಿವಸಾಗರ, ಕಾಗವಾಡ ತಾಲೂಕಿನ ಶಿರಗುಪ್ಪಿ ಶುಗರ್ಸ್‌ ಕಾರ್ಖಾನೆಯಿಂದ ಬಿಲ್ ಬಾಕಿ . 600 ಕ್ಕೂ ಅಧಿಕ ರೈತರಿಗೆ ಬರಬೇಕಿದೆ 8 ಕೋಟಿ ರೂ ಗಿಂತ ಹೆಚ್ಚು ಬಾಕಿ ಹಣ ಬರಬೇಕಿದೆ.

ಬಾಕಿ ಬಿಲ್ ಕೊಡಿಸುವಂತೆ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಆಯುಕ್ತರ ಮೊರೆ ಹೊಗಿದ್ದ ರೈತರು. ರೈತರಿಗೆ ನೋಟಿಸ್ ನೀಡಿ ಇಂದು ಮಧ್ಯಾಹ್ನ 12 ಕ್ಕೆ ವಿಚಾರಣೆಗೆ ಆಹ್ವಾನಿಸಿದ್ದ ಕಮೀಷ್ನರ್ ಶಿವಾನಂದ ಕಲಕೇರಿ ನೋಟಿಸ್ ಹಿನ್ನಲೆಯಲ್ಲಿ ಸಕ್ಕರೆ ಸಂಸ್ಥೆ ಕಚೇರಿಗೆ ನಿಗದಿತ ಸಮಯಕ್ಕೆ ರೈತರು ಬಂದರೂ ಕಚೇರಿಗೆ ಬಾರದ ಸಕ್ಕರೆ ಆಯುಕ್ತರ ನಡೆಗೆ ಸಕ್ಕರೆ ಸಂಸ್ಥೆ ‌ಆಯುಕ್ತರು ಕಚೇರಿಗೆ ಬಾರದಕ್ಕೆ ರೈತರು ಆಕ್ರೋಶ, ಸಕ್ಕರೆ ಸಂಸ್ಥೆಗೆ ಬೀಗ ಬೀಗಜಡಿದು ಪ್ರತಿಭಟನೆ ನಡೆಸಿದ್ದಾರೆ.

ತಮ್ಮ ಬಾಕಿ ಬಿಲ್ ನೀಡದಿದ್ದಕ್ಕೆ ಸಕ್ಕರೆ ಸಂಸ್ಥೆಗೆ ‌ದೂರು ನೀಡಿದ್ದ ರೈತರು,೨೦೧೬,೧೭,೧೮ ನೇ ಸಾಲಿನ‌ ಕಬ್ಬಿನ ಬಿಲ್ ಪಡೆಯುದಕ್ಕೆ ಹೋರಾಟ ನಡೆಸುತ್ತಿದ್ದಾರೆ.

Read More Articles