ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಮತದಾನ

ಬೈಲಹೊಂಗಲ : ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ ಡಾ. ವಿಶ್ವನಾಥ ಪಾಟೀಲ ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ತಮ್ಮ ಹಕ್ಕು ಚಲಾಯಿಸಿದರು. 

promotions

ನಂತರ ಮಾತನಾಡಿದ ಅವರು, ರಾಜ್ಯದ 28 ಲೋಕಸಭೆಯ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದು, ಕಾಂಗ್ರೆಸ್ ಮುಖಭಂಗ ಅನುಭವಿಸಲಿದೆ ಎಂದರು. 

promotions

ಗ್ಯಾರಂಟಿ ಯೋಜನೆ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗೆ ಕೊಟ್ಟ ಭರವಸೆಯನ್ನು ಕೂಡಾ ಈಡೇರಿಸಲು ಸಾಧ್ಯವಾಗಿಲ್ಲ. ಹುಸಿ ಭರವಸೆಯೊಂದಿಗೆ ಲೋಕಸಭೆ ಚುನಾವಣೆ ಎದಿರುಸುತ್ತಿದೆ ಎಂದರು.

ವರದಿ : ರವಿಕಿರಣ್ ಯಾತಗೇರಿ 

Read More Articles