ಅಥಣಿಯಲ್ಲಿ ಮಹೇಶ್ ಕುಮಠಳ್ಳಿಯಿಂದ ಹೈ ಡ್ರಾಮಾ
- Krishna Shinde
- 11 Jan 2024 , 4:23 PM
- Belagavi
- 278
ಅಥಣಿ :ನದಿ ತೀರದ ಗ್ರಾಮಗಳಲ್ಲಿ ವಿದ್ಯುತ್ ಸ್ಥಗಿತ ಖಂಡಿಸಿ ಅಥಣಿ ಹೆಸ್ಕಾಮ್ ಎದುರು ರೈತರೊಂದಿಗೆ ಕುಮಠಳ್ಳಿ ಪ್ರತಿಭಟನೆ ನಡೆಸಿದ್ದಾರೆ.

ರೈತರ ಬೆಳೆಗೆ ನೀರುಣಿಸಲು ಮತ್ತು ಜಾನುವಾರುಗಳ ಕುಡಿಯುವ ನೀರಿನ ಪೂರೈಕೆ ತೊಂದರೆಯಾಗುತ್ತಿರುವ ಕಾರಣ
ಅಥಣಿ ಹೆಸ್ಕಾಮ್ ಕಚೇರಿ ಎದುರು ಪ್ರತಿಭಟನೆಗೆ ಮುಂದಾಗಿದ್ದಾರೆ.











