
ಇರಾನ್ ಅಧ್ಯಕ್ಷರ ನಿಧನದ ಹಿನ್ನೆಲೆಯಲ್ಲಿ ಭಾರತದಲ್ಲಿ ಶೋಕಾಚರಣೆ
- krishna shinde
- 21 May 2024 , 8:30 AM
- Delhi
- 313
ದಿಲ್ಲಿ: ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರೀಯ ಧ್ವಜವನ್ನು ಇಂದು ಅರ್ಧಕೋಟಕ್ಕೆ ಹಾರಿಸಲಾಗುತ್ತಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವರು ಹಾಗೂ ಇತರ ಉನ್ನತ ಹುದ್ದೆಯ ಅಧಿಕಾರಿಗಳು ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆ ಭಾರತದ ಸರ್ಕಾರ ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.


