ಬದಲಾಯಿತು ಔರಂಗಾಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಹೆಸರು : ಶಿಂಧೆ ಸರಕಾರಕ್ಕೆ ಮಹತ್ತರ ಗೆಲುವು

ಮಹಾರಾಷ್ಟ್ರರಾಜ್ಯದ ಔರಂಗಾಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಮರುನಾಮಕರಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

promotions

ಹಲವು ವರ್ಷಗಳಿಂದ ಚರ್ಚೆಯಲ್ಲಿದ್ದ ಔರಂಗಾಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಮರುನಾಮಕರಣಕ್ಕೆ ಮೋದಿ ಸರ್ಕಾರ ಅನುಮೋದನೆ ನೀಡಿದೆ. ಇನ್ನು ಮುಂದೆ ಔರಂಗಾಬಾದ್  ನಗರಕ್ಕೆ ಛತ್ರಪತಿ ಸಂಭಾಜಿನಗರ ಮತ್ತು ಉಸ್ಮಾನಾಬಾದ್ಗೆ ಧರಾಶಿವ ಎಂದು ಕರೆಯಲಾಗುತ್ತದೆ.  

promotions


ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ...

 ■ ಔರಂಗಾಬಾದ್‌ನ ಛತ್ರಪತಿ ಸಾಂಬಾಜಿನಗರ.

 ■ ಉಸ್ಮಾನಾಬಾದ್‌ನ  ಧರಶಿವ್

 ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಭಾಯ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಮಹಾ ಸಿಎಂ ಟ್ವೀಟ್ ಮೂಲಕ ತಿಳಿಸಿದ್ದಾರೆ.

Read More Articles