ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಚರ್ಚೆ ಆಗುತ್ತದೆ : ಸಚಿವ ದಿನೇಶ್

ಬೆಳಗಾವಿ :

promotions

ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಸದನದಲ್ಲಿ ಚರ್ಚೆಯಾಗುತ್ತಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

promotions

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈ ಭಾಗದ ಸಮಸ್ಯೆಯ ಬಗ್ಗೆ ಜನರ‌ ಆಶೋತ್ತರಗಳಿಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಈಗ ಬರದ ಪರಿಸ್ಥಿತಿ ಬಂದಾಗ ಚರ್ಚೆ ಆಗೇ ಆಗುತ್ತದೆ. ಉತ್ತರ ಕರ್ನಾಟಕದ ಸಮಸ್ಯೆದ ಬಗ್ಗೆ ಚರ್ಚೆಗೆ ಸಭಾಪತಿ ಕರೆದಿದ್ದಾರೆ. ಆ ಸಭೆಯಲ್ಲಿ ಎಲ್ಲರೂ ಭಾಗವಹಿಸಿ ಚರ್ಚಿಸಿದರೆ ಇಲ್ಲಿನ ಸಮಸ್ಯೆಗೆ ಪರಿಹಾರ ಆಗುತ್ತೆ ಎಂದರು.

Read More Articles