ಇಂದಿನಿಂದ ಅನ್ನಭಾಗ್ಯ ಅಡಿ 5 ಕೆ.ಜಿ ಅಕ್ಕಿ ಜೊತೆ ರೂ. 170 ನೀಡಲು ಸಿದ್ದ : ಸಿಎಂ
- Krishna Shinde
- 15 Jan 2024 , 12:20 AM
- Bengaluru
- 191
ಬೆಂಗಳೂರು :ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ಇಂದಿನಿಂದ 'ಅನ್ನಭಾಗ್ಯ' ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು
ಮನವಿ ಸಿಎಂ ಮನವಿ ಮಾಡಿದ್ದಾರೆ.

ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ.ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಸಿಎಂ ಹೇಳಿದ್ದಾರೆ.










