ರಣಬೀಕರ ಮಳೆಗೆ ಮತ್ತೆರಡು ಸೇತುವೆಗಳು ಮುಳುಗಡೆ

ಚಿಕ್ಕೋಡಿ : ಮಹಾರಾಷ್ಟ್ರದ ಭಾಗದಲ್ಲಿ ಮುಂದುವರೆದ ರಣಬೀಕರ ಮಳೆಯ ಪರಿಣಾಮವಾಗಿ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೆರಡು ಸೇತುವೆ ಮುಳುಗಡೆಯಾಗಿದ್ದು. 

promotions

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿದ ಅಕ್ಕೋಳ-ಸಿದ್ನಾಳ, ಜತ್ರಾಟ-ಭೀವಶಿ ನಡುವಿನ ಸೇತುವೆಗಳು ಜಲಾವೃತವಾಗಿವೆ. 

ಈ ವರೆಗೂ ಒಟ್ಟು ಐದು ಸಂಪರ್ಕ ಸೇತುವೆಗಳು ಜಲಾವೃತಗೊಂಡಿದ್ದವು. ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

Read More Articles