ಉತ್ತರ ಕರ್ನಾಟಕದ ಹೆಸರಾಂತ ಸಚಿವ ಉಮೇಶ್ ಕತ್ತಿಯವರಿಗೆ ಹೃದಯಾಘಾತ
- 12 Jan 2024 , 4:33 AM
- Bengaluru
- 147
ಬೆಂಗಳೂರು :ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿಗೆ ಹೃದಯಾಘಾತವಾಗಿದೆ. ಬೆಂಗಳೂರಿನ ನಿವಾಸದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಹೃದಾಯಘಾತವಾಗಿದ್ದು ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.












