
ಅಥಣಿ :ಅಮೂಲ್ ಜಯಸಿಂಗ್ ಕಾನಡೆ (೨೪) ಆಡು ಮೇಯಿಸುವಾಗ ಸಿಡಿಲು ಹೊಡೆದು ಮೃತರಾಗಿದ್ದಾನೆ.
ಅಥಣಿ ತಾಲೂಕಿನ ಕೋಹಳ್ಳಿ (ಕೆಸ್ಕರ ದಡ್ಡಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ.ಯುವಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ,ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅಥಣಿ :ಅಮೂಲ್ ಜಯಸಿಂಗ್ ಕಾನಡೆ (೨೪) ಆಡು ಮೇಯಿಸುವಾಗ ಸಿಡಿಲು ಹೊಡೆದು ಮೃತರಾಗಿದ್ದಾನೆ.
ಅಥಣಿ ತಾಲೂಕಿನ ಕೋಹಳ್ಳಿ (ಕೆಸ್ಕರ ದಡ್ಡಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ.ಯುವಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ,ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.