ದೇಶದಲ್ಲಿ ಹೊಸ ಬದಲಾವಣೆ ತರಲು ಕಾಂಗ್ರೆಸಗೆ ಮತ ನೀಡಿ : ಡಿಕೆಶಿ
- shivaraj bandigi
- 13 Apr 2024 , 2:56 PM
- Bengaluru
- 261
ಬೆಂಗಳೂರು: ಆನೇಕಲ್ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಇಂದು ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಡಿ.ಕೆ. ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಮೂಲಕ ಜನರ ಬದುಕಿಗೆ ಆಸರೆಯಾಗಿದೆ.

ಆನೇಕಲ್ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಇಂದು ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಮೂಲಕ ಜನರ ಬದುಕಿಗೆ ಆಸರೆಯಾಗಿದೆ. ಕಾಂಗ್ರೆಸ್ ಪಕ್ಷ ಜನಪರ ಕಾಳಜಿಯೊಂದಿಗೆ ಜನರಿಗೆ ಹತ್ತಿರವಾಗಿದೆ. ದೇಶದಲ್ಲಿ ಹೊಸ ಬದಲಾವಣೆ ತರಲು ಕಾಂಗ್ರೆಸ್ ನಿಮ್ಮ… pic.twitter.com/YGJxLHRNBL











